Kannada latest news - ಅಸ್ಸಾಂ ಪ್ರವಾಹ ಪರಿಸ್ಥಿತಿ ಚಿಂತಾಜನಕ: ಇದುವರೆಗೆ 55 ಲಕ್ಷಕ್ಕೂ ಹೆಚ್ಚು ಜನ ಸಂತ್ರಸ್ತ
June 23, 2022
Kannada latest news : ಅಸ್ಸಾಂ ಪ್ರವಾಹ ಪರಿಸ್ಥಿತಿ ಚಿಂತಾಜನಕ: ಇದುವರೆಗೆ 55 ಲಕ್ಷಕ್ಕೂ ಹೆಚ್ಚು ಜನ ಸಂತ್ರಸ್ತ https://ift.tt/0aKzXE5 ಬ್ರಹ್ಮಪುತ್ರ ಮತ್ತು ಬರಾಕ್ ನದಿಗಳ ನೀರಿನ ಮಟ್ಟ ಏರಿಕೆಯಿಂದ ಅಸ್ಸಾಂ ಭೀಕರ ಪರಿಸ್ಥಿತಿಯಲ್ಲಿದೆ. ಇದರಿಂದಾಗಿ 89 ಜನರು ಪ್ರಾಣ ಕಳೆದುಕೊಂಡಿದ್ದು 32 ಜಿಲ್ಲೆಗಳಲ್ಲಿ 55 ಲಕ್ಷಕ್ಕೂ ಹೆಚ್ಚು ಜನರು ಜೀವನೋಪಾಯಕ್ಕಾಗಿ ಹೆಣಗಾಡುತ್ತಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು ರೈಲಿನಲ್ಲಿ ನಾಗಾವ್ಗೆ ಪ್ರಯಾಣಿಸಿ, https://ift.tt/8iNQCO1 Oneindia.in - thatsKannada