ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್ಗೆ ಬಿಜೆಪಿ ಬೆಂಬಲ ಎಂದು ಕೆಲವೆಡೆ ವರದಿ ಆಗಿದೆ. ಯಾವುದೇ ಕಾರಣಕ್ಕೂ ಆ ಪಕ್ಷದ ಜತೆ ಒಪ್ಪಂದ, ಮೈತ್ರಿ ಮಾಡಿಕೊಳ್ಳಲ್ಲ. ಬಿಜೆಪಿ ಜೊತೆ ಯಾವುದೇ ಚರ್ಚೆ ಆಗಿಲ್ಲ, ಮುಂದೆಯೂ ಆಗಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್ಗೆ ಬಿಜೆಪಿ ಬೆಂಬಲ ಎಂದು ಕೆಲವೆಡೆ ವರದಿ ಆಗಿದೆ. ಯಾವುದೇ ಕಾರಣಕ್ಕೂ ಆ ಪಕ್ಷದ ಜತೆ ಒಪ್ಪಂದ, ಮೈತ್ರಿ ಮಾಡಿಕೊಳ್ಳಲ್ಲ. ಬಿಜೆಪಿ ಜೊತೆ ಯಾವುದೇ ಚರ್ಚೆ ಆಗಿಲ್ಲ, ಮುಂದೆಯೂ ಆಗಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
© 2022 Avidha Org - edited by AB.
© 2022 Avidha Org - edited by AB.